ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಚಿನ್ಮಯಕೃಷ್ಣ ಎಂ.
ಡಿಸೆಂಬರ್ 07, 2023
0
ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದಲ್ಲಿ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಚಿನ್ಮಯಕೃಷ್ಣ ಎಂ.
ಮುಳ್ಳೇರಿಯಾ: ಜಿ.ವಿ.ಎಚ್.ಎಸ್.ಎಸ್ ಕಾರಡ್ಕ ಶಾಲೆಯಲ್ಲಿ ನಡೆಯುತ್ತಿರುವ ಕಾಸರಗೋಡು ಕಂದಾಯ ಜಿಲ್ಲಾ ಶಾಲಾ ಕಲೋತ್ಸವದ ಹಿರಿಯ ಪ್ರಾಥಮಿಕ ವಿಭಾಗದ ಕನ್ನಡ ಕವಿತಾ ರಚನೆಯಲ್ಲಿ ಪ್ರಥಮ ಸ್ಥಾನ ಪಡೆದ ಚಿನ್ಮಯಕೃಷ್ಣ ಎಂ. ಇವರು ಬೆಳ್ಳೂರು ಸರಕಾರಿ ಪ್ರೌಢಶಾಲೆಯ 6 ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಡಾ.ನರೇಶ್ ಮುಳ್ಳೇರಿಯಾ ಹಾಗೂ ದಿವ್ಯಗಂಗಾ ದಂಪತಿಯ ಪುತ್ರನಾಗಿದ್ದಾನೆ.

