Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕಾಸರಗೋಡು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಭೇಟಿ

ಕಾಸರಗೋಡು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ರಾಜ್ ಮೋಹನ್ ಉಣ್ಣಿ ತ್ತಾನ್ ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಭೇಟಿ
ಪೈವಳಿಕೆ: ಕಾಸರಗೋಡು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಹಾಲಿ ಸಂಸದ ರಾಜ್ ಮೋಹನ್ ಉಣ್ಣಿ ತ್ತಾನ್ ರವರು ಕಯ್ಯಾರು ಕ್ರಿಸ್ತ ರಾಜ ದೇವಾಲಯಕ್ಕೆ ಇಂದು ಭೇಟಿ ನೀಡಿ ಧರ್ಮಗುರು ಫಾದರ್ ವಿಶಾಲ್ ಮೋನಿಸ್ ರವರಿಂದ ಆಶೀರ್ವಾದ ಪಡೆದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.