Breaking Posts

6/trending/recent

Hot Widget


Qries
ಸುದ್ದಿ ಹಾಗೂ ಜಾಹೀರಾತುಗಳಿಗೆ ಸಂಪರ್ಕಿಸಿ: 7034338773. 9746368580.
Type Here to Get Search Results !

8:10:45

ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ನಿಧನ.

ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ನಿಧನ.
ಪೈವಳಿಕೆ : ಕುರುಡಪದವು ಕುರಿಯ ವಿಠಲ ಶಾಸ್ತ್ರೀ ಸ್ಮಾರಕ ಪ್ರೌಢ ಶಾಲೆಯ ಮೆನೇಜರ್ ಕುರಿಯ ಗೋಪಾಲಕೃಷ್ಣ ಶಾಸ್ತ್ರೀ (65) ನಿಧಾನರಾದರು. ಬುಧವಾರ ಬೆಳಿಗ್ಗೆ ಮನೆಯಲ್ಲಿ ಹೃದಯಘಾತ ಉಂಟಾಗಿದ್ದು. ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಧ್ಯೆ ನಿಧಾನರಾದರು. ಇವರು ಧಾರ್ಮಿಕ ಮುಂದಾಳು, ಸಮಾಜ ಸೇವಾಕರೂ ಆಗಿದ್ದಾರೆ. ಮೃತರು ಮಕ್ಕಳಾದ ಗಂಗಾಲಕ್ಷ್ಮಿ, ಶ್ರೀರಾಮ, ಅಳಿಯ ಅಪೂರ್ವ ಭಟ್. ಸಹೋದರರಾದ ಗಣಪತಿ ಶಾಸ್ತ್ರಿ. (ಭಾಗವತರು )ಮಹಾಬಲ ಶಾಸ್ತ್ರೀ ಹಾಗೂ ಅಪಾರ ಬಂಧುಗಳು, ಹಿತೈಷಿ ಗಳನ್ನು ಅಗಲಿದ್ದಾರೆ. ತಂದೆ ರಾಮ ಶಾಸ್ತ್ರೀ. ತಾಯಿ ಗಂಗಮ್ಮ,ಪತ್ನಿ ಸಾವಿತ್ರಿ, ಸಹೋದರಾದ ನಾರಾಯಣ ಶಾಸ್ತ್ರಿ, ಶ್ರೀನಿವಾಸ ಶಾಸ್ತ್ರಿ ಈ ಹಿಂದೆ ನಿಧಾನರಾಗಿದ್ದಾರೆ. ಮೃತರ ಮನೆಗೆ ಶಾಲಾ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗ ಹಾಗೂ ಊರವರ ಸಹಿತ ಹಲವು ಮಂದಿ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ನಿಧನಕ್ಕೆ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ರಿ ಕುರುಡಪದವು, ಶ್ರೀ ರಾಮ ಭಜನಾ ಮಂದಿರ,ಶ್ರೀ ಅಯ್ಯಪ್ಪ ಸೇವಾ ಸಮೀತಿ,ವಾರಾಹಿ ಸೇವಾ ಸಮಿತಿ ಕುರಿಯ ಬಂಡಿಮಾರು ಹಾಗೂ ಕುರಿಯ ಕರುವೊಳು ಕಾಡೂರು ಗ್ರಾಮಸ್ಥರು ಸಂತಾಪ ಸೂಚಿಸಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.